Wednesday, May 6, 2026

Malllikarjuna kharge

ಜೈಲಿಗೆ ಹೋಗಿ ಬಂದರೂ , ನಾಗೇಂದ್ರಗೆ ಢವ ಢವ..! : ಪ್ರಾಸಿಕ್ಯೂಷನ್‌ಗೆ ಪರ್ಮಿಷನ್‌ ಕೊಡ್ತಾರಾ ಗಹ್ಲೋಟ್..?‌

Political News: ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಬಿ. ನಾಗೇಂದ್ರಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಅಲ್ಲದೆ 187 ಕೋಟಿ ರೂಪಾಯಿ ಬೃಹತ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ನಾಗೇಂದ್ರ ವಿರುದ್ಧ ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಲ್ಲದೆ ಈ ಮೊದಲು ನಡೆದಿದ್ದ ವಾಲ್ಮೀಕಿ...
- Advertisement -spot_img

Latest News

ಸ್ಟಾರ್‌ಗಳ ಆಡಳಿತ ಹೇಗಿರಬಹುದು? ಯಾರಾಗ್ತಾರೆ ಮುಂದಿನ ಜನ ನಾಯಕ?

ತಮಿಳುನಾಡಿನಲ್ಲಿ ನಟ ವಿಜಯ್ ಅವರ ರಾಜಕೀಯ ಅಲೆ ಭಾರೀ ಸದ್ದು ಮಾಡ್ತಿದೆ. ಇದೀಗ ಕರ್ನಾಟಕದಲ್ಲೂ ಅದೇ ಪ್ರಶ್ನೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾರು ಮುಂದಿನ ಲೀಡರ್?...
- Advertisement -spot_img