Sunday, August 9, 2026

malur mla ky nanjegowda

ಬಿಜೆಪಿಗೆ ನಂಜೇಗೌಡ ಓಪನ್ ಚಾಲೆಂಜ್!

ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್‌. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್‌ ಆದೇಶಕ್ಕೆ,...

ಸಿಎಂ v/s ಡಿಸಿಎಂ KMF ಗದ್ದುಗೆ ಗುದ್ದಾಟ! ಶೀಘ್ರವೇ KMF ಚುನಾವಣೆ

ಸಹಕಾರಿ ರಂಗದ ಕೆಎಂಎಫ್‌ ಅಧ್ಯಕ್ಷ ಹುದ್ದೆ ಭಾರಿ ಮಹತ್ವ ಪಡೆದುಕೊಂಡಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಭರ್ಜರಿ ಜಟಾಪಟಿಗೂ ವೇದಿಕೆ ಸೃಷ್ಟಿಯಾಗಿದೆ. 24 ಸಾವಿರ ಕೋಟಿ ರೂ. ವಹಿವಾಟು ನಡೆಸುವ ಕೆಎಂಎಫ್‌ ಅಧ್ಯಕ್ಷಗಾದಿ ಪ್ರತಿಷ್ಟಿತವಾದುದಾಗಿದ್ದು, ಹೀಗಾಗಿ ಪೈಪೋಟಿ ಸಹಜ. ಇದು ಕಾಂಗ್ರೆಸ್‌ನೊಳಗೆ ಬಣ ರಾಜಕೀಯಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಘವೇಂದ್ರ ಹಿಟ್ನಾಳ್‌ ಅವರನ್ನು ಅಧ್ಯಕ್ಷ ಹುದ್ದೆಗೆ...

ಪ್ರಾಣ ಉಳಿಸಿಕೊಳ್ಳುವ ಕಡೆ ಗಮನ ಕೊಡಿ – ಡಿಕೆಶಿ ಕರೆ

ಕರ್ನಾಟಕ ಟಿವಿ ಕೋಲಾರ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಲಾಕ್ ಡೌನ್ ಹಿನ್ನೆಲೆ ಪ್ರತಿ ದಿನ  ರಾಜ್ಯವ್ಯಾಪಿ ರೈತರ ಸಮಸ್ಯೆ ಆಲಿಸಲು ಸಂಚಾರ ಮಾಡ್ತಿದ್ದಾರೆ. ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಆಗ್ತಿರುವ ನಷ್ಟದ ಬಗ್ಗೆ ಮಾಹಿತಿಯನ್ನ ಪಡೆದ್ರು.. ಸರ್ಕಾರ  ಈ ಕೂಡಲೇ ರೈತರ ನೆರವಿಗೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img