Sunday, February 1, 2026

maluru constituency

ಮಾಲೂರಲ್ಲಿ ಗೆದ್ದವರು ಯಾರು?

ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...

ನಾಳೆ ಮಾಲೂರು ಕ್ಷೇತ್ರದ ಮರುಮತ ಎಣಿಕೆ

ನವೆಂಬರ್ 11ರ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ನಡೆಯಲಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಮರು ಮತ ಎಣಿಕೆ ನಡೆಯುತ್ತಿದ್ದು, ಕೋಲಾರ ನಗರ ಮತ್ತು ಮಾಲೂರು ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತ ಈಗಾಗಲೇ ಮರು ಮತಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಕೋಲಾರ ನಗರ ಹಾಗೂ ಮಾಲೂರಿನಲ್ಲಿ...

Medical camp: ಡಾ, ಕಿರಣ್ ಸೋಮಣ್ಣ ನೇತೃತ್ವದಲ್ಲಿ ಉಚಿತ ತಪಾಸಣೆ ಶಿಬಿರ;

ಕೋಲಾರ: ಹಳ್ಳಿಗಾಡಿನ ಬಡಜನರಿಗೆ ಆರೋಗ್ಯ ಭಾಗ್ಯ ಇಂದಿಗೂ ಕೆಲಕಡೆ ಮರೀಚಿಕೆಯಾಗಿದೆ, ಗ್ರಾಮೀಣ ಜನರಲ್ಲಿ ಶಿಕ್ಷಣದ ಕೊರತೆ ಹಾಗೂ ಹಲವಾರು ಕಾರಣಗಳಿಂದ ಅನೇಕ ರೋಗಗಳು ತಮ್ಮ ದೇಹದಲ್ಲಿದ್ದರೂ ಗುರುತಿಸಲು ಸಾದ್ಯವಾಗದ ಪರಿಸ್ಥಿತಿ ಇರುತ್ತದೆ. ಯುವ ವೈದ್ಯರು ಗ್ರಾಮೀಣ ಭಾಗದಲ್ಲಿ ತಮ್ಮ ಸೇವೆ ಸಲ್ಲಿಸುವ ಮೂಲಕ ಹಳ್ಳಿ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕಾಗಿದೆ, ಈ ನಿಟ್ಟಿನಲ್ಲಿ ಯುವ...

Maluru :ಹಾಲು ಉತ್ಪಾದಕರ ಮಕ್ಕಳಿಗೆ ಹಾಸ್ಟೆಲ್ ಸ್ಥಾಪನೆ; ಕೆ.ವೈ ನಂಜೇಗೌಡ.

ಕೋಲಾರ: ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಅಧಿಕಾರಿಗಳು ಬದಲಾಗುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗ ಮಾಲೂರು ತಾಲೂಕಿನಲ್ಲಿ ಭ್ರಷ್ಟ ಅಧಿಕಾರಿಗಳನ್ನು ಹಾಕಿ ಲೂಟಿ ಮಾಡಿದ್ದರು. ಬಿಜೆಪಿ ಸರ್ಕಾರ ಮತ್ತು ಸಂಸದರು ಯಾವುದೇ ಒಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಬಿಡಲಿಲ್ಲ. ಈಗ ನಾವು ಅದೇ ಅಧಿಕಾರಿಗಳನ್ನು ಇಟ್ಟುಕೊಂಡು ಕೆಲಸ ಮಾಡಲು ಆಗುತ್ತದಾ? ಎಂದು ಕೋಲಾರದಲ್ಲಿ ಮಾಲೂರು ಕ್ಷೇತ್ರದ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img