Wednesday, August 5, 2026

maluru constutency

ರಾಷ್ಟ್ರೀಯ ಪಕ್ಷಗಳ ವಿರುದ್ದ ಹರಿಹಾಯ್ದ ಮಾಲೂರು ಜೆಡಿಎಸ್ ಅಭ್ಯರ್ಥಿ ಜೆ.ಇ ರಾಮೇಗೌಡ

ಕೋಲಾರ: ಕಾಂಗ್ರೆಸ್ ಪಕ್ಷದವರು ನೀಡಿರುವ ನಾಲ್ಕು ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವುದು ಒಂದೇ ಗ್ಯಾರಂಟಿ. ಅವರ ಕೈಯಲ್ಲಿ ಕೊಡೋಕೆ ಆಗುವುದು ಅಕ್ಕಿ ಮಾತ್ರ. ಉಳಿದವು ಯಾವುದೂ ಕೊಡೋದಕ್ಕೆ ಆಗಲ್ಲ. ಅವೆಲ್ಲಾ ಚುನಾವಣಾ ಗಿಮಿಕ್ ಅಷ್ಟೇ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಅವರು ವಾಗ್ದಾಳಿ ನಡೆಸಿದರು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು 200 ಯೂನಿಟ್ ವಿದ್ಯುತ್...

ಮಾಲೂರಲ್ಲಿ ಬಿಜೆಪಿ ಬಣ ಬಡಿದಾಟ ಹೂಡಿ ವಿಜಯ್ ವರ್ಸಸ್ ಮಂಜುನಾಥ್ ಗೌಡ

political news ಮಾಲೂರು : ಎಲೆಕ್ಷನ್ ಸಮೀಪಿಸ್ತಿದ್ದಂತೆ ಟಿಕೆಟ್ ಫೈಟ್ ಜೋರಾಗಿ ನಡೀತಿದೆ. ಅದ್ರಲ್ಲೂ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಫೈಟಿಂಗ್ ನಡೆದಿದೆ. ಮಾಲೂರಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಎರಡು ಬಣಗಳ ನಡುವೆ ಬಡಿದಾಟ-ಹೊಡೆದಾಟ ನಡೆದಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವ ಭಾವಿ ಸಭೆ ಕರೆಯಲಾಗಿತ್ತು. ಸಭೆಗೆ ಬಂದಿದ್ದ ಹೂಡಿ ವಿಜಯ್...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img