Saturday, May 17, 2025

maluru constutency

ರಾಷ್ಟ್ರೀಯ ಪಕ್ಷಗಳ ವಿರುದ್ದ ಹರಿಹಾಯ್ದ ಮಾಲೂರು ಜೆಡಿಎಸ್ ಅಭ್ಯರ್ಥಿ ಜೆ.ಇ ರಾಮೇಗೌಡ

ಕೋಲಾರ: ಕಾಂಗ್ರೆಸ್ ಪಕ್ಷದವರು ನೀಡಿರುವ ನಾಲ್ಕು ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವುದು ಒಂದೇ ಗ್ಯಾರಂಟಿ. ಅವರ ಕೈಯಲ್ಲಿ ಕೊಡೋಕೆ ಆಗುವುದು ಅಕ್ಕಿ ಮಾತ್ರ. ಉಳಿದವು ಯಾವುದೂ ಕೊಡೋದಕ್ಕೆ ಆಗಲ್ಲ. ಅವೆಲ್ಲಾ ಚುನಾವಣಾ ಗಿಮಿಕ್ ಅಷ್ಟೇ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಅವರು ವಾಗ್ದಾಳಿ ನಡೆಸಿದರು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು 200 ಯೂನಿಟ್ ವಿದ್ಯುತ್...

ಮಾಲೂರಲ್ಲಿ ಬಿಜೆಪಿ ಬಣ ಬಡಿದಾಟ ಹೂಡಿ ವಿಜಯ್ ವರ್ಸಸ್ ಮಂಜುನಾಥ್ ಗೌಡ

political news ಮಾಲೂರು : ಎಲೆಕ್ಷನ್ ಸಮೀಪಿಸ್ತಿದ್ದಂತೆ ಟಿಕೆಟ್ ಫೈಟ್ ಜೋರಾಗಿ ನಡೀತಿದೆ. ಅದ್ರಲ್ಲೂ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಫೈಟಿಂಗ್ ನಡೆದಿದೆ. ಮಾಲೂರಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಎರಡು ಬಣಗಳ ನಡುವೆ ಬಡಿದಾಟ-ಹೊಡೆದಾಟ ನಡೆದಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವ ಭಾವಿ ಸಭೆ ಕರೆಯಲಾಗಿತ್ತು. ಸಭೆಗೆ ಬಂದಿದ್ದ ಹೂಡಿ ವಿಜಯ್...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img