Friday, January 30, 2026

mamata banerje

ಅಮಿತಾಬ್ ಬಚ್ಚನ್ ಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಮಮತಾ ಬ್ಯಾನರ್ಜಿ ಮನವಿ

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ ಮತ್ತು ಮನರಂಜನೆ ನೀಡತ್ತಲೇ ಬಂದಿದ್ದಾರೆ. ಅವರ ಸೇವೆಗೆ ‘ಭಾರತ ರತ್ನ ಪ್ರಶಸ್ತಿ’ ನೀಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ ಹಿಂದಿ ಚಿತ್ರರಂಗದಲ್ಲಿ ಅಮಿತಾಬ್...

ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿ ಚರ್ಚೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...

ನಾನು ಭಾರತೀಯಳು ನಾನು ಎಲ್ಲಿ ಬೇಕಾದರೂ ಹೋಗಬಹುದು; ಮಮತಾ ಬ್ಯಾನರ್ಜಿ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img