Saturday, August 29, 2026

mamata banerjee

ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳ ಹಿಂದೇಟು – ಕೇಂದ್ರ ಸಚಿವ ಸುಕಾಂತ ಮಜುಂದಾರ್ ಕಟು ಟೀಕೆ!

ಮಾಧ್ಯಮಗಳ ಮುಂದೆ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುವ ವಿರೋಧ ಪಕ್ಷಗಳು, ಸಂಸತ್ತಿನ ಒಳಗೆ ಚರ್ಚೆಗೆ ಬರಲು ಯಾಕೆ ಹಿಂದೇಟು ಹಾಕುತ್ತಿವೆ ಎಂಬ ಪ್ರಮುಖ ಪ್ರಶ್ನೆ ಈಗ ರಾಷ್ಟ್ರೀಯ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿದೆ. ಹೌದು, ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಈ ಕುರಿತು ವಿಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, ಸಂಸದೀಯ ಕಲಾಪಗಳಲ್ಲಿ...

ದೀದಿ ಕೋಟೆಗೆ ಅಮಿತ್ ಶಾ ಲಗ್ಗೆ!

ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್‌ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ ಹಾವು ಎಂದು ಮಮತಾ ತಿರುಗೇಟು ನೀಡಿದ್ದಾರೆ. ಈ ನಡುವೆ ಆಂತರಿಕ ಸರ್ವೇ ರಿಪೋರ್ಟ್‌ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮತ್ತೊಂದೆಡೆ ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಟಿಎಂಸಿಗೆ...

ಪ್ರಮುಖ ರಾಷ್ಟ್ರೀಯ ಸುದ್ದಿಗಳು | National Express 10-12-25

1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...

ದಿಕ್ಕಾಪಾಲಾದ ಡಾರ್ಜಿಲಿಂಗ್‌ – ಸಾವಿನ ಸಂಖ್ಯೆ 28ಕ್ಕೆ ಏರಿಕೆ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಾಗೂ ಸುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ಭಾನುವಾರದಂದು ರಣ ಭೀಕರ ಭೂಕುಸಿತ ಸಂಭವಿಸಿದೆ. ಈ ಭೂಕುಸಿತಕ್ಕೆ ಡಾರ್ಜಲಿಂಗ್ ಅಕ್ಷರ ಸಹ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ದಿಕ್ಕಾಪಾಲಾಗಿ ಹೋಗಿದೆ. ಸಾವಿರಾರು ಪ್ರವಾಸಿಗರು ಬೆಟ್ಟದ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ರು. ಸದ್ಯ ಡಾರ್ಜಿಲಿಂಗ್‌ನಲ್ಲಿ ಸಿಲುಕಿದ್ದ 500 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಈ ಪೈಕಿ 23 ಜನರು ಅಕ್ಟೋಬರ್...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img