Monday, May 25, 2026

mamata banerjee

ದೀದಿ ಕೋಟೆಗೆ ಅಮಿತ್ ಶಾ ಲಗ್ಗೆ!

ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್‌ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ ಹಾವು ಎಂದು ಮಮತಾ ತಿರುಗೇಟು ನೀಡಿದ್ದಾರೆ. ಈ ನಡುವೆ ಆಂತರಿಕ ಸರ್ವೇ ರಿಪೋರ್ಟ್‌ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮತ್ತೊಂದೆಡೆ ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಟಿಎಂಸಿಗೆ...

ಪ್ರಮುಖ ರಾಷ್ಟ್ರೀಯ ಸುದ್ದಿಗಳು | National Express 10-12-25

1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...

ದಿಕ್ಕಾಪಾಲಾದ ಡಾರ್ಜಿಲಿಂಗ್‌ – ಸಾವಿನ ಸಂಖ್ಯೆ 28ಕ್ಕೆ ಏರಿಕೆ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಾಗೂ ಸುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ಭಾನುವಾರದಂದು ರಣ ಭೀಕರ ಭೂಕುಸಿತ ಸಂಭವಿಸಿದೆ. ಈ ಭೂಕುಸಿತಕ್ಕೆ ಡಾರ್ಜಲಿಂಗ್ ಅಕ್ಷರ ಸಹ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ದಿಕ್ಕಾಪಾಲಾಗಿ ಹೋಗಿದೆ. ಸಾವಿರಾರು ಪ್ರವಾಸಿಗರು ಬೆಟ್ಟದ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ರು. ಸದ್ಯ ಡಾರ್ಜಿಲಿಂಗ್‌ನಲ್ಲಿ ಸಿಲುಕಿದ್ದ 500 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಈ ಪೈಕಿ 23 ಜನರು ಅಕ್ಟೋಬರ್...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img