ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...