Sunday, May 18, 2025

Mamata's government

kolkata : ವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮುಷ್ಕರ : ಮಮತಾ ಸರ್ಕಾರ ವಿರುದ್ಧ ಭಾರೀ ಆಕ್ರೋಶ

ಕೋಲ್ಕತ್ತಾದ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ, 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಮಮತಾ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. https://youtu.be/wOUrHJzWeAE?si=aJVb7-8bohTEBU7X   ಪ್ರಕರಣವನ್ನು ಖಂಡಿಸಿ...
- Advertisement -spot_img

Latest News

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...
- Advertisement -spot_img