Monday, July 27, 2026

mamatha byanargi

“ಬಿಜೆಪಿ ಗೂಂಡಾ ಧೋರಣೆ ಸಹ್ಯವಲ್ಲ”: ಮಮತಾ ಬ್ಯಾನರ್ಜಿ

National News: ಬಿಜೆಪಿಯ  ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ‍್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ‌ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ  ಎಂದು  ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img