Chayanaka niti:
ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಚಾಣುಕ್ಯ ಹಲವು ಮಾರ್ಗಗಳನ್ನು ಹೇಳಿದನು. ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿದರೆ ಲಕ್ಷ್ಮಿಯು ನಿಮ್ಮ ಮನೆಯಲ್ಲಿ ಸದಾ ಇರುತ್ತಾಳೆ. ನಿಮ್ಮ ಮನೆಯಲ್ಲಿ ಹಣದ ಕೊರತೆ ಇರುವುದಿಲ್ಲ. ಹಣದ ಬಗ್ಗೆ ಚಾಣಕ್ಯ ನೀತಿ ಏನು ಹೇಳುತ್ತದೆ ಎಂದು ತಿಳಿಯೋಣ.
ಲಕ್ಷ್ಮಿಯ ದೃಷ್ಟಿ ಯಾರ ಮೇಲಿದೆಯೋ.. ಆ ಮನೆಯಲ್ಲಿ ಸದಾ ಸುಖ ಸಂಪತ್ತು ಇರುತ್ತದೆ. ಹಣವು...
ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾ ಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ. ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...