ದಿನೇ ದಿನೇ ಏರಿಕೆ ಯಾಗುತ್ತಿರುವ ಜನಸಂಖ್ಯೆಯಿಂದಾಗಿ ಮಹಾನಗರಿ ಬೆಂಗಳೂರಿನಲ್ಲಿ ಪ್ರತಿದಿನವೂ ಜನರ ಅನೂಕೂಲಕ್ಕಾಗಿ ಹಲವಾರು ರೀತಿಯಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿರುತ್ತವೆ ಅದರಲ್ಲಿ ರಸ್ತೆ ಕಾಮಗಾರಿಯೂ ಒಂದು ಪ್ರತಿವರ್ಷ ಬಜೆಟ್ ಮಂಡನೆ ಮಾಡುವ ಸಮಯದಲ್ಲಿ ಬೆಂಗಳೂರಿನ ರಸ್ತೆ ಅಭಿವೃದ್ದಿಗಾಗಿ ಪೊ್ರತಿವರ್ಷಕೋಟಿಗಟ್ಟಲೆ ಹಣವನ್ನು ಮೀಸಲಿಡಲಾಗುತ್ತೆ .ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ, ಹಾಗೂ ಗುಂಡಿ ಮುಚ್ಚಲು ಅಂತ ಕೋಟಿಗಟ್ಟಲೆ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...