Friday, August 7, 2026

man ki bath

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

National News: MAN KI BATH ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಸಿರಿಧಾನ್ಯಗಳ  ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ  ಪ್ರಶಸ್ತಿ  ಪಡೆದ ಅನೇಕರಿಗೆ  ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ  ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ. ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img