Wednesday, July 22, 2026

man poisoned by debtors

ಸಾಲಗಾರರ ಕಾಟಕ್ಕೆ ವಿಷ ಕುಡಿದ ವ್ಯಕ್ತಿ

www.karnatakatv.net :ಬೆಳಗಾವಿ: ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮದ ಲಕ್ಷ್ಮಣ ಇಳಗೇರಿ ಎಂಬುವ ವ್ಯಕ್ತಿ  ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ಬಂದು ತನಗೆ ಕಿರುಕಳ ಕೊಟ್ಟ ವ್ಯಕ್ತಿಗಳ ಹೆಸರು ಹೇಳಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮಣ ಇಳಗೇರಿ ಗೋಕಾಕ್ ನ ಅರುಣ ಪವಾರ,ಅಶೋಕ ಅಂಕಲಗಿ, ಯಲ್ಲಪ್ಪ ಗಸ್ತಿ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img