Tuesday, May 20, 2025

man poisoned by debtors

ಸಾಲಗಾರರ ಕಾಟಕ್ಕೆ ವಿಷ ಕುಡಿದ ವ್ಯಕ್ತಿ

www.karnatakatv.net :ಬೆಳಗಾವಿ: ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮದ ಲಕ್ಷ್ಮಣ ಇಳಗೇರಿ ಎಂಬುವ ವ್ಯಕ್ತಿ  ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ಬಂದು ತನಗೆ ಕಿರುಕಳ ಕೊಟ್ಟ ವ್ಯಕ್ತಿಗಳ ಹೆಸರು ಹೇಳಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮಣ ಇಳಗೇರಿ ಗೋಕಾಕ್ ನ ಅರುಣ ಪವಾರ,ಅಶೋಕ ಅಂಕಲಗಿ, ಯಲ್ಲಪ್ಪ ಗಸ್ತಿ...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img