Saturday, September 12, 2026

manager Sumanth

ರಾಮೇಶ್ವರಂ ಕೆಫೆಗೆ ಸಂಕಟ: ಮಾಲೀಕರ ವಿರುದ್ಧ FIR!

ಕೆಂಪೇಗೌಡ ಏರ್‌ಪೋರ್ಟ್‌ ಬಳಿ ಇರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣ ಸಂಬಂಧ, ಕೆಫೆ ಮಾಲೀಕ ದಿವ್ಯಾ, ರಾಘವೇಂದ್ರ ರಾವ್ ಮತ್ತು ಮ್ಯಾನೇಜರ್ ಸುಮಂತ್ ವಿರುದ್ಧ FIR ದಾಖಲಾಗಿದ್ದು, ಆರೋಪಕ್ಕೊಳಗಾದವರು ಸುಳ್ಳು ದೂರು ನೀಡಿದರೆಂದು ಪ್ರಕರಣ ದಾಖಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಕೆಲವು ಯುವಕರು ಈ ಘಟನೆ ವಿಡಿಯೋ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img