Friday, October 24, 2025

manasa holla

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img