Wednesday, April 15, 2026

manasa holla

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img