Monday, September 14, 2026

manasa holla

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img