ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....