Tuesday, October 14, 2025

Manchester

ಶತಕ ವೀರ ಪಂತ್ ಮುಡಿಗೆ ಹಲವಾರು ದಾಖಲೆ

https://www.youtube.com/watch?v=pG6bKZowfqA ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...

ಧೋನಿ-ಜಡೇಜಾ ಹೋರಾಟ ವ್ಯರ್ಥ, ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದ ಭಾರತ

ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಯ ಟೀಮ್ ಇಂಡಿಯಾ ಸೆಮಿಫೈನಲ್ ನಲ್ಲಿ ಸೋಲನುಭವಿಸಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂಲಕ ವಿಶ್ವಕಪ್ ಕಪ್ ಗೆಲ್ಲುವ ಕೊಹ್ಲಿ ಪಡೆಯ ಕನಸು, ನುಚ್ಚು ನೂರಾಯಿತು. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಪರ್ಡ್ ನಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ, ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದ ಭಾರತ ಮುಗ್ಗರಿಸಿತು. ಟಾಪ್ ಆರ್ಡರ್...

1st ಸೆಮಿಫೈನಲ್ : ಬ್ಲೂ ಬಾಯ್ಸ್ vs ಬ್ಲಾಕ್ ಕ್ಯಾಪ್ಸ್ ವಾರ್..!

ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ಮತ್ತು ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಫೈಟ್ ಗೆ ರೆಡಿಯಾಹಿವೆ. ಈ ನಡುವೆ ಎರಡೂ ತಂಡಗಳ ಸ್ಟಾರ್ ಆಟಗಾರರ ನಡುವಿನ ಸಮರಕ್ಕೆ ಮ್ಯಾಂಚೆಸ್ಟರ್ ವೇದಿಕೆಯಾಗುತ್ತಿದೆ. ಹಾಗಾದ್ರೆ ಇಂದು ಯಾವೆಲ್ಲ ಕ್ರಿಕೆಟರ್ಸ್ ಪೈಪೋಟಿಗೆ ಇಳಿದಿದ್ದಾರೆ ಇಲ್ಲಿದೆ ನೋಡಿ ಫುಲ್ ಡಿಟೈಲ್ಸ್… ರೋಹಿತ್ ಶರ್ಮಾ vs ಟ್ರೆಂಟ್ ಬೌಲ್ಟ್ ಟೀಮ್ ಇಂಡಿಯಾ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img