Saturday, August 8, 2026

Mandarwada Village Flood

ಭೀಮಾ ನದಿ ಪ್ರವಾಹ ಆರ್ಭಟ – ತತ್ತರಿಸಿದ ಉತ್ತರ ಕರ್ನಾಟಕ

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img