Sunday, August 23, 2026

mandhya

Mandhya ; ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ; 3 ದಿನ ಅದ್ಧೂರಿ ನುಡಿಜಾತ್ರೆ

ಸಕ್ಕರೆ ನಗರಿ ಮಂಡ್ಯದಲ್ಲಿ ಡಿ 20.21 ಮತ್ತು 22 ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.... ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img