Friday, August 7, 2026

Mandi MP

Kangana On Farmers Protest: ರೈತ ಹೋರಾಟವನ್ನು ನಿಭಾಯಿಸದಿದ್ರೆ ಭಾರತ ಬಾಂಗ್ಲಾ ಆಗುತ್ತಿತ್ತು: ಕಂಗನಾ ಹೇಳಿಕೆಗೆ ಬಿಜೆಪಿ ಗರಂ

ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿರುವ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img