Sunday, July 6, 2025

Mandous Cyclone

ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ ಅಬ್ಬರ : ಹವಾಮಾನ ಇಲಾಖೆ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಶೀತ ಗಾಳಿ ಮತ್ತು ಮಳೆ ಹೆಚ್ಚಾಗಿದೆ. ತಮಿಳುನಾಡಿಲ್ಲಿ ಭಾರೀ ಮಳೆಯಾಗುತ್ತಿದ್ದು, ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರಿನಲ್ಲಿ 9.2 ಮಿ.ಮೀ ನಷ್ಟು ಮಳೆಯಾಗಿದೆ. ಡಿಸೆಂಬರ್​ನಲ್ಲಿ 80 ಮಿಮೀ ಗಿಂತ...

ಮಾಂಡೌಸ್ ಚಂಡಮಾರುತದಿಂದ ರಾಜ್ಯದಲ್ಲಾದ ತೊಂದರೆಗಳ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ರಾಜ್ಯಕ್ಕೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಚಂಡಮಾರುತದಿಂದ ರಾಜ್ಯಕ್ಕೆ ಕೆಲವು ತೊಂದರೆಗಳಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ. ಬೆಳೆಗಳ ಮೇಲೆ ಪ್ರಭಾವವಾಗಿದಿಯೇ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ವಿಶೇಷವಾಗಿ ರಾಗಿ ಬೆಳೆದು ನಿಂತಿದೆ ಕಟಾವಿಗೆ  ಸ್ವಲ್ಪ ಸಮಸ್ಯೆ ಇದ್ದು, ಎಲ್ಲದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ...

ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಮೈಸೂರು: ಎಸ್ಸಿ ಎಸ್ಟಿ ಒಳ ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದು, ಅರೆ ಬಾಬಾ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರಲ್ಲ ಏನು ಮಾಡಿದ್ರಿ ಎಂದು ಪ್ರಶ್ನೆ ಮಾಡಿದರು. ಸಮುದಾಯದ 40 ವರ್ಷದ ಬೇಡಿಕೆಯ ಬಗ್ಗೆ ಕಾಂಗ್ರೆಸ್ ಒಮ್ಮೆಯೂ ತಿರುಗಿಯೂ ನೋಡಿರಲಿಲ್ಲ. ಐಷಾರಾಮಿ ಜೀವನ ನಡೆಸಲು ದೇವಸ್ಥಾನದ...

ಮಾಂಡೌಸ್ ಚಂಡಮಾರುತ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆ

ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ...

ಮಳೆಯಿಂದಾಗಿ ಚಿಕ್ಕಬಳ್ಳಾಪುರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಫುರ: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ....
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img