Friday, November 28, 2025

Mandya

Mandya: ನಾನು ಸಾಮಾನ್ಯ ವ್ಯಕ್ತಿ, ಆದರೆ ನನ್ನ ಕೆಲಸ ಸಾಮಾನ್ಯ ಅಲ್ಲ: ಎನ್.ಚಲುವರಾಯಸ್ವಾಮಿ

Mandya News: ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು...

ಆಸ್ಪತ್ರೆ ‘ಡಿ ಗ್ರೇಡ್’ ವಿವಾದ ಗ್ರಾಮಸ್ಥರ ರಸ್ತೆ ತಡೆ ಪ್ರತಿಭಟನೆ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...

Mandya: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ವಿರೋಧಿಸಿ ಪ್ರತಿಭಟನೆ

Mandya News: ಮಂಡ್ಯ: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ಹಿನ್ನಲೆ, ಮಾಜಿ ಸಿ.ಎಂ.ಬಿಎಸ್ವೈ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸುತ್ತಮುತ್ತಲಿನ 60 ಹಳ್ಳಿ ಜನರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಬೂಕನ ಕೆರೆ ಗ್ರಾಮದಲ್ಲಿ, ಗ್ರಾಮದ ಆರೋಗ್ಯ ಕೇಂದ್ರವನ್ನು ಡಿ ಗ್ರೇಡ್‌ಗೆ ಇಳಿಕೆ ಮಾಡಿದ್ದಕ್ಕೆ...

ಕುಮಾರಸ್ವಾಮಿ ಅಭಿಮಾನಿ ಆತ್ಮಹತ್ಯೆ : ಮೃತನ ಕುಟುಂಬಕ್ಕೆ ನಿಖಿಲ್ ಸಾಂತ್ವನ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಮಹದೇವು ಕುಮಾರಸ್ವಾಮಿ ಅವರ...

ಅಪ್ಪನನ್ನ ಟೀಕಿಸಿದವರಿಗೆ ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಇದು ಕಾಂಗ್ರೆಸ್ ಆಡಳಿತ ರೀತಿ. ಹೀಗಂತ ಜೆಡಿಎಸ್‌ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ, ಜೆಡಿಎಸ್ ಕಾರ್ಯಕರ್ತ...

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...

ಐಷಾರಾಮಿ ಜೀವನಕ್ಕಾಗಿ ದರೋಡೆ! ಎಂಜಿನಿಯರ್ ಸ್ಟುಡೆಂಟ್ಸ್ ಕ್ರೈಮ್ ಸ್ಟೋರಿ

ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್‌ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...

ಸಾಯ್ಬೇಕಾ ಹೇಳಣ್ಣ, ಸೀಮೆಎಣ್ಣೆ ಹಾಕ್ಕೋಂಡ್ ಸಾಯ್ತೀವಿ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಸ್ವಪಕ್ಷ ಮುಖಂಡ

Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...

ಮಂಡ್ಯದಲ್ಲಿ ಬೃಹತ್ ಹೋರಾಟ – ಡಿಸೆಂಬರ್‌ವರೆಗೆ ಜನಾಂದೋಲನ!

ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್‌ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img