‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ
ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...
ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಇದೀಗ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು 'ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇದ್ದ ಗಡುವನ್ನು ವಿಸ್ತರಣೆ ಮಾಡಲಾಗಿದ್ದು,...