Sunday, June 1, 2025

mandya congress leader

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img