Sunday, April 20, 2025

mandya coronavirus

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img