Tuesday, October 14, 2025

mandya coronavirus

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img