Saturday, September 19, 2026

mandya coronavirus

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img