Monday, May 12, 2025

mandya crime

ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರು ಎಂದುಕೊಂಡು ಡಿಸೇಲ್ ಕುಡಿದು...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img