Friday, March 29, 2024

Mandya DC

ಮೈಷುಗರ್ ರಾಜಕಾರಣ: ಕಬ್ಬು ಬೆಳೆಗಾರರ ಗೋಳು ಕೇಳೋದ್ಯಾರು.?

ಕರ್ನಾಟಕ ಟಿವಿ ಮಂಡ್ಯ : ಒಂದೆಡೆ ಮಂಡ್ಯ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನ ಕಟಾವು ಮಾಡೋದು ಹೇಗೆ, ಸಾಲ ತೀರಿಸೋದು ಹೇಗೆ ಅಂತ ಯೋಚನೆ ಮಾಡ್ತಿದ್ದಾರೆ. ಮತ್ತೊಂದೆಡೆ ಮೈಷುಗರ್ ಪುನರಾರಂಭ ಕುರಿತಂತೆ ಹಗ್ಗಜಗ್ಗಾಟ ಶುರುವಾಗಿದೆ. ಸಂಸದೆ ಸುಮಲತಾ ಸೇರಿದಂತೆ ಬಹುತೇಕ ಕಬ್ಬು ಬೆಳೆಗಾರರು ಯಾರಾದ್ರೂ ನಡೆಸಲಿ ಮೊದಲು ಫ್ಯಾಕ್ಟರಿ ಶುರುವಾಗಲಿ ಅಂತಿದ್ದಾರೆ. ಆದ್ರೆ, ಕೆಲ...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲು ಎಂಎಲ್ ಸಿ ಅಡ್ಡಿ..!

ಮಂಡ್ಯ : ಸೋಂಕಿತರನ್ನ ವಸತಿ ಪ್ರದೇಶದಲ್ಲಿ ಇರಿಸಲು ವಿರೋಧ ಓಕೆ. ಆದ್ರೆ, ಸಮೂಹಿಕ ಪರೀಕ್ಷೆಗೆ ವಿರೋಧ ಯಾಕೆ..? ರಾಜ್ಯ ಸರ್ಕಾರದ ಆದೇಶದ ಮೇಲೆ ಇಡೀ ರಾಜ್ಯಾದ್ಯಂತ ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲಾಗ್ತಿದೆ.. ಮಂಡ್ಯ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಪರೀಕ್ಷೆ ನಡೆಸಲಾಗುತ್ತಿದ್ದು ಜೆಡಿಎಸ್ ಎಂಎಲ್ ಸಿ ಶ್ರೀಕಂಠೇಗೌಡ ಪರೀಕ್ಷೆಗೆ ವಿರೋಧ ಮಾಡಿದ್ದಾರೆ. ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರಿಗೆ ಟೆಸ್ಟ್ ಮಾಡೋದಕ್ಕೆ...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......

ಸಂಸದೆ ಸುಮಲತಾರಿಂದ ರೈತರಿಂದ ತರಕಾರಿ ಖರೀದಿ, ಜನರಿಗೆ ಉಚಿತ ವಿತರಣೆ

ಮಂಡ್ಯ : ಕೊರೊನಾ ಸೋಂಕು ಹಿನ್ನೆಲೆ ಒಂದೆಡೆ ಜನ ಬಳಲುತ್ತಿದ್ರೆ, ಮತ್ತೊಂದೆಡೆ ಲಾಕ್ ಡೌನ್ ನಿಂದ ರೈತರ ಸ್ಥಿತಿ ಅಯೋಮಯವಾಗಿದೆ.. ಇದೀಗ ಮಂಡ್ಯ ಸಂಸದೆ ಸುಮಲತಾ ತಂಡ ರೈತರಿಂದ ತರಕಾರಿಗಳನ್ನ ಖರೀದಿ ಮಾಡಿ ಕೋವಿಡ್ ಸೋಂಕಿತ ನಿರ್ಬಂಧಿತ ಪ್ರದೇಶದ ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ.. ಲಾಕ್ ಡೌನ್ ಆದಾಗಿನಿಂದಲೂ ಸುಮಲತಾ ಬೆಂಬಲಿಗರು...

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಸಾವಿರ ನೀಡಿದ ರೈತ.

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರೈತರು ಬೇಳೆ ಸಾಗಾಣೆ ಮಾಡಲಾಗಿದೆ ನಷ್ಟ ಅನುಭವಿಸುತ್ತಿದ್ದಾರೆ.. ರೈತರಿಗೆ ನೆರವಾಗಲು ಸರ್ಕಾಋ ಸಹ ಮುಂದಾಗ್ತಿದೆ.. ಈ ಮಧ್ಯೆ ರೈತನೇ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.. ಇಂದು ಮಂಡ್ಯದಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಖಂಡ ರೈತ...

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...

ಸರಕು ವಾಹನಗಳ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ

ಮಂಡ್ಯ – ರೈತರ ಬೆಳೆ ಮಾರುಕಟ್ಟೆಗೆ ಸಾಗಿಸಲು ಹಾಗೂ ವ್ಯವಸಾಯ ಚಟುವಟಿಕೆಗೆ ಯಾವುದೇ ರೀತಿಯ ಅಡ್ಡಿ ಮಾಡದಂತೆ ಸರ್ಕಾರ ಆದೇಶ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತ ರೈತರ ನೆರವಿಗೆ ಧಾವಿಸಿದೆ.. ರೈತರ ಅವಶ್ಯಕತೆಗೆ ಬಳಕೆಯಾಗುವ ವಾಹನಗಳಿಗೆ ಪಾಸ್ ಅವಶ್ಯಕತೆ ಇಲ್ಲಅಂತ ಜಿಲ್ಲಾಡಳಿತ ಘೋಷಣೆ ಮಾಡಿದೆ.  ಈ ಸಂಬಂಧ ಹೆದ್ದಾರಿಯ ಬ್ಯಾರಿಕೇಡ್ ಗಳ ಮೇಲೆ ಪ್ರಕಟಣೆಯನ್ನೂ ಸಹ ಮಂಡ್ಯ ಜಿಲ್ಲಾಡಳಿತ ಹೊರಡಿಸಿದೆ. ಅಲ್ಲದೇ ಪೊಲೀಸ್...

ನಿಂಬೆಹಣ್ಣು ಹಿಡಿದು ಸಚಿವ ರೇವಣ್ಣ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು..!

ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img