Tuesday, August 4, 2026

Mandya DC

ನಿಂಬೆಹಣ್ಣು ಹಿಡಿದು ಸಚಿವ ರೇವಣ್ಣ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು..!

ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img