Monday, February 9, 2026

mandya district

ಕುರುಕ್ಷೇತ್ರ ನಾಟಕದಿಂದ ಮನಗೆದ್ದ ಪುಟಾಣಿಗಳು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಅಭಿನಯದ ಮೂಲಕ ಸೈ ಎನಿಸಿಕೊಂಡಿದ್ದಾರೆ. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪೌರಾಣಿಕ ನಾಟಕವನ್ನು ಕಲಿತು ಗ್ರಾಮದ ವೇದಿಕೆಯಲ್ಲಿ ಅದ್ದೂರಿಯಾಗಿ ಪ್ರದರ್ಶಿಸಿದರು. ಕುರುಕ್ಷೇತ್ರ ಆಧಾರಿತ ಪೌರಾಣಿಕ ನಾಟಕವನ್ನು ಪುಟಾಣಿ ಮಕ್ಕಳು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು. ಮಕ್ಕಳ ಅದ್ಭುತ ಅಭಿನಯವನ್ನು...

SSLC ಪೂರ್ವ ಪರೀಕ್ಷೆ ಕೇಂದ್ರಗಳಿಗೆ CEO ದಿಢೀರ್ ಭೇಟಿ

SSLC ಪೂರ್ವಸಿದ್ದತಾ ಪರೀಕ್ಷೆ ಪರಿಶೀಲಿಸಿದ ಜಿ.ಪಂ. ಸಿಇಓ ಜನವರಿ 27 ರಿಂದ ಪ್ರಾರಂಭವಾಗಿರುವ SSLC ಪೂರ್ವ ಸಿದ್ದತಾ ಪರೀಕ್ಷೆ ಹಿನ್ನೆಲೆಯಲ್ಲಿ ಮಂಡ್ಯ ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ. ಸಿಇಓ ನಂದಿನಿ KR ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಗೆ ಭೇಟಿ ನೀಡಿದ ಸಿಇಓ ಅವರು ಕಳೆದ ಮಾಹೆ...

ಶ್ರೀರಂಗಪಟ್ಟಣ ಆಸ್ಪತ್ರೆಯಲ್ಲಿ ಅವ್ಯವಸ್ಥೆ- ಉಗ್ರ ಪ್ರತಿಭಟನೆ

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮುಂದುವರಿದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ಇಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ, ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾದವು. ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಆಸ್ಪತ್ರೆಯ ಕೆಲವು ವೈದ್ಯರು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು....

ವಸತಿ ನಿಲಯಗಳ ಪರಿಶೀಲನೆ : ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧ

ಮಂಡ್ಯ ಜಿಲ್ಲೆಯ ವಸತಿ ನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್., 60 ಪ್ರಶ್ನಾವಳಿಗಳನ್ನು ನಿಯಮಿತವಾಗಿ ಭರ್ತಿ ಮಾಡಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದರು. ಮದ್ದೂರಿನ ಸೋಮನಹಳ್ಳಿ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಓ ಅವರು, ನಿಗದಿತ ಮೆನು ಪ್ರಕಾರ ಗುಣಮಟ್ಟದ,...

ಆಸ್ಪತ್ರೆ ‘ಡಿ ಗ್ರೇಡ್’ ವಿವಾದ ಗ್ರಾಮಸ್ಥರ ರಸ್ತೆ ತಡೆ ಪ್ರತಿಭಟನೆ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...

ವಿಷ ಕುಡಿದು ಪ್ರಾಣ ಬಿಟ್ಟ ಮಂಡ್ಯದ ಮತ್ತೋರ್ವ ರೈತ

ಮಂಡ್ಯ: ಜಿಲ್ಲೆಯಲ್ಲಿ ಸಾಲಬಾಧೆ ಮತ್ತೊಮ್ಮೆ ರೈತರ ಜೀವ ತೆಗೆಯಿತು. ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ 55 ವರ್ಷದ ರಾಮಲಿಂಗ ಅವರು ಕೃಷಿ ಸಾಲದ ಒತ್ತಡಕ್ಕೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರಾಮಲಿಂಗ ಅವರು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದು ಈ ದುರಂತ...

ಮೇಘಾಲಯ ರಾಜ್ಯಪಾಲರಿಗೆ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿ!

ಮಂಡ್ಯ:ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಮತ್ತು ಬೇಬಿ ಮಠದಿಂದ ಕೊಡಮಾಡುವ 2025ನೇ ಸಾಲಿನ ಕಾವೇರಿ ಪ್ರಶಸ್ತಿಯನ್ನು ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಬುಧವಾರ ಶಿಲ್ಲಾಂಗ್‌ನಲ್ಲಿ ಪ್ರದಾನ ಮಾಡಿದರು. ನವರಾತ್ರಿ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಸಿ.ಎಚ್‌. ವಿಜಯಶಂಕ‌ರ್ ಅವರನ್ನು ಆಯ್ಕೆ...

ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ : ₹25 ಲಕ್ಷ ಬಹುಮಾನ!

ಮಂಡ್ಯ ಜಿಲ್ಲೆಗೆ ಮತ್ತೊಂದು ಹೆಮ್ಮೆ ತಂದುಕೊಡುವ ಸಾಧನೆ ದಾಖಲಾಗಿದೆ. ಜಲ ಶಕ್ತಿ ಅಭಿಯಾನದ ಅಂಗವಾಗಿ ಜನ ಸಂಚಯ – ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ...

ಅಂಬಾರಿಯಲ್ಲಿ ವಿರಾಜಮಾನಳಾದ “ಚಾಮುಂಡಿ”

415ನೇ ಶ್ರೀರಂಗಪಟ್ಟಣ ದಸರಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು, ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಿದ್ರು. ಇಂದಿನಿಂದ 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ, ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯ್ತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ...

ಕಾವೇರಿ ಆರತಿ ವೈಭವ ನೋಡ ಬನ್ನಿ..

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ, "ಕಾವೇರಿ ಆರತಿ" ಮಾಡಲಾಗ್ತಿದೆ. ಸೆಪ್ಟೆಂಬರ್ 26ರ ಶುಕ್ರವಾರದಿಂದ 5 ದಿನಗಳ ಕಾಲ‌, ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಮಧುವಣಗಿತ್ತಿಯಂತೆ ಕೆಆರ್‌ಎಸ್‌ ಸಿಂಗಾರಗೊಂಡಿದೆ. ಇಂದು ಸಂಜೆ 6 ಗಂಟೆಗೆ ಕಾವೇರಿ ನದಿಗೆ ಪುಷ್ಪಾರ್ಚನೆ ಮೂಲಕ, ಕಾವೇರಿ ಆರತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ತರಬೇತಿ ಪಡೆದ 12ರಿಂದ 13...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img