Friday, September 18, 2026

Mandya district news

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ : 5 ಲಕ್ಷ ಪರಿಹಾರ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಿಗ್ಗಿ, ಜೋಮ್ಯಾಟೋ...

ಮಂಡ್ಯದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, 6 ತಿಂಗಳಲ್ಲಿ 6 ಪಿಡಿಒ ಅಮಾನತು!

ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕಳೆದ 6 ತಿಂಗಳಲ್ಲಿ ಒಟ್ಟು 6 ಪಿಡಿಒಗಳನ್ನು ಅಮಾನತುಗೊಳಿಸುವ ಮೂಲಕ, ಜಿಲ್ಲಾಡಳಿತ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ವರದಿಯಾಗಿರುವ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ. ತಪ್ಪಿತಸ್ಥರನ್ನು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img