Thursday, June 18, 2026

Mandya district news

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ : 5 ಲಕ್ಷ ಪರಿಹಾರ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಿಗ್ಗಿ, ಜೋಮ್ಯಾಟೋ...

ಮಂಡ್ಯದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, 6 ತಿಂಗಳಲ್ಲಿ 6 ಪಿಡಿಒ ಅಮಾನತು!

ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕಳೆದ 6 ತಿಂಗಳಲ್ಲಿ ಒಟ್ಟು 6 ಪಿಡಿಒಗಳನ್ನು ಅಮಾನತುಗೊಳಿಸುವ ಮೂಲಕ, ಜಿಲ್ಲಾಡಳಿತ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ವರದಿಯಾಗಿರುವ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ. ತಪ್ಪಿತಸ್ಥರನ್ನು...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img