Thursday, March 26, 2026

mandya district

ಕಾವೇರಿ ಆರತಿ ವೈಭವ ನೋಡ ಬನ್ನಿ..

ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ, "ಕಾವೇರಿ ಆರತಿ" ಮಾಡಲಾಗ್ತಿದೆ. ಸೆಪ್ಟೆಂಬರ್ 26ರ ಶುಕ್ರವಾರದಿಂದ 5 ದಿನಗಳ ಕಾಲ‌, ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಮಧುವಣಗಿತ್ತಿಯಂತೆ ಕೆಆರ್‌ಎಸ್‌ ಸಿಂಗಾರಗೊಂಡಿದೆ. ಇಂದು ಸಂಜೆ 6 ಗಂಟೆಗೆ ಕಾವೇರಿ ನದಿಗೆ ಪುಷ್ಪಾರ್ಚನೆ ಮೂಲಕ, ಕಾವೇರಿ ಆರತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ತರಬೇತಿ ಪಡೆದ 12ರಿಂದ 13...

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ಮದ್ದೂರು ASPಗೆ ವರ್ಗಾವಣೆ ಶಿಕ್ಷೆ

ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪೊಲೀಸ್‌ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಆದ್ರೆ, ಯಾವುದೇ ತಪ್ಪು ಮಾಡಿರದ, ಪ್ರಕರಣಕ್ಕೆ ಸಂಬಂಧವೇ ಇಲ್ಲದ ಅಧಿಕಾರಿಗಳನ್ನು, ಟ್ರಾನ್ಸ್‌ಫರ್‌ ಮಾಡಿದ್ದಾರೆಂಬ ಆರೋಪವೂ ಕೇಳಿಬರ್ತಿದೆ. ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ಇನ್ನೂ ಯಾವುದೇ ಸ್ಥಳ...

ಆಕ್ಷನ್ ಗೆ ರಿಯಾಕ್ಷನ್ ಕಾಲ ಶುರು – ಕಾಂಗ್ರೆಸ್‌ ಗೆ ಸಿ.ಟಿ. ರವಿ ಟೋಂಗ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇತ್ತೀಚೆಗೆ ನಡೆದ ಗಣೇಶ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಸಂಭವಿಸಿದೆ. ಈ ಹಿಂಸಾತ್ಮಕ ಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದೆ. ಇದು ಈಗ ರಾಜಕೀಯದಲ್ಲಿ ಹೊಸ ಟೆನ್ಶನ್ ಶುರುವಾಗಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಕಾಂಗ್ರೆಸ್...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

ಮದ್ದೂರು ಕಲ್ಲು ತೂರಾಟ ಘಟನೆ ಪಕ್ಕಾ ಪ್ರೀ ಪ್ಲ್ಯಾನ್ಡ್!

ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್‌ಪಿನ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್‌ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್‌, ಇರ್ಫಾನ್‌. ಜಾಫರ್‌ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್‌, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

ಮಂಡ್ಯದಲ್ಲಿ ಸಚ್ಚಿದಾನಂದರಿಂದ ಮಹತ್ವದ ಕಾರ್ಯಕ್ರಮ

‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...

ನಾಗಮಂಗಲ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ : ಕ್ರೆಡಿಟ್‌ ಪಡೆದಿರೋರು ಬೇರೆ : ವಿರೋಧಿಗಳಿಗೆ ಸಿದ್ದು ಗುದ್ದು

ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್‌ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ. ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...

Cauvery water: ರಸ್ತೆಯಲ್ಲಿ ಟೀ ಮಾಡಿ ಪ್ರತಿಭಟನೆ: ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ;

ಮಂಡ್ಯ ಜಿಲ್ಲೆ : ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬೇಡಬೇಕೆಂದು ಆದೇಶ ಹೊರಡಿಸಿರುವ ಸುಪ್ರೀಕೋರ್ಟ್ ತೀರ್ಪಿನ ವಿರುದ್ದ ಮಂಡ್ಯ ಜನತೆ ಇಂದು ಮಂಡ್ಯವನ್ನು ಬಂದ್ ಮಾಡುವಂತೆ ಕರೆಕೊಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಹಿತರಕ್ಷಣಾ ವೇದಿಕೆ ವತಿಯಿಂದ ಸಂಜಯ್ ವೃತ್ತದಲ್ಲಿ ಮಂಡ್ಯ ಜಿಲ್ಲೆಯ ರೈತರು ರಸ್ತೆಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಆದೇಶ ಪತ್ರವನ್ನು ಸುಟ್ಟು ಟೀ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img