Wednesday, August 26, 2026

Mandya elections

ಮಂಡ್ಯಕ್ಕೆ ಬರುತ್ತಿದ್ದಾರೆ ಯಶ್- ಚುನಾವಣೆ ನಂತ್ರ ಮೊದಲ ಭೇಟಿ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮುಗಿದ ಮೇಲೆ ಯಶ್ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಮುಗಿಯೋವರೆಗೂ ಮಂಡ್ಯಕ್ಕೆ ಆಗ್ಗಾಗ್ಗೆ ತೆರಳಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಯಶ್, ಅಂದಿನಿಂದ ಅತ್ತ ತಿರುಗಿಯೂ ನೋಡಿರಲಿಲ್ಲ. ಆದ್ರೆ ಇಂದು ಮದ್ದೂರು ತಾಲೂಕಿನ ಕೆರೆ ಮೇಗಳದೊಡ್ಡಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಗ್ರಾಮದಲ್ಲಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img