Saturday, May 2, 2026

Mandya elections

ಮಂಡ್ಯಕ್ಕೆ ಬರುತ್ತಿದ್ದಾರೆ ಯಶ್- ಚುನಾವಣೆ ನಂತ್ರ ಮೊದಲ ಭೇಟಿ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮುಗಿದ ಮೇಲೆ ಯಶ್ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಮುಗಿಯೋವರೆಗೂ ಮಂಡ್ಯಕ್ಕೆ ಆಗ್ಗಾಗ್ಗೆ ತೆರಳಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಯಶ್, ಅಂದಿನಿಂದ ಅತ್ತ ತಿರುಗಿಯೂ ನೋಡಿರಲಿಲ್ಲ. ಆದ್ರೆ ಇಂದು ಮದ್ದೂರು ತಾಲೂಕಿನ ಕೆರೆ ಮೇಗಳದೊಡ್ಡಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಗ್ರಾಮದಲ್ಲಿ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img