Friday, April 18, 2025

Mandya Government School

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img