Thursday, April 2, 2026

Mandya Government School

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...
- Advertisement -spot_img

Latest News

Uttarakannada: ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದಾರಾ ಮಾಜಿ ಶಾಸಕ ವಿ.ಎಸ್.ಪಾಟೀಲ್..?

Uttara Kannanda: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದಲ್ಲಿ ಈಗ ಹೊಸದೊಂದು ರಾಜಕೀಯ ಸಂಚಲನ ಶುರುವಾಗಿದೆ. 2023ರ ಚುನಾವಣೆಯಲ್ಲಿ ಅಲ್ಪ ಅಂತರದಿಂದ ಸೋತಿದ್ದರೂ, ಇಂದಿಗೂ...
- Advertisement -spot_img