Monday, August 31, 2026

Mandya Government School

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img