politaical news:
ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...