politaical news:
ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...