Sunday, August 9, 2026

Mandya Loksabha elections

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...

‘ನಿಖಿಲ್ ಸಿನಿಮಾದಲ್ಲಿ ಮಾತ್ರ ರಾಜಕಾರಣ’- ಕೇಂದ್ರ ಸಚಿವ ವ್ಯಂಗ್ಯ

ಬೆಂಗಳೂರು: ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಅನ್ನೋ ನಿಖಿಲ್ ಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿವಿಎಸ್, ಮಧ್ಯಂತರ ಚುನಾವಣೆ ಬಗ್ಗೆ ನಿಖಿಲ್ ಕುಮಾರ್ ಹೇಳಿಕೆ ನೀಡಿದ್ದು ನೋಡಿ, ನಿಖಿಲ್ ಇಷ್ಟು ದೊಡ್ಡ ರಾಜಕಾರಣಿ ಆದ್ರಲ್ಲಿ ಅಂತ ನನಗೆ ಆಶ್ಚರ್ಯವಾಯ್ತು. ನಿಖಿಲ್ ಕುಮಾರ್ ಮೊನ್ನೆ ಮೊನ್ನೆ...

ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ನಿಖಿಲ್ ಕುಮಾರ್  ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ್ರು. ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ರು. ನಿಖಿಲ್‌ಗೆ ಉಸ್ತುವಾರಿ ಸಚಿವ‌ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img