Saturday, July 27, 2024

Mandya Loksabha Elections 2019

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

ಸುಮಲತಾ ಪರ ಪ್ರಚಾರ ಮಾಡಿದೋರ ಮೇಲೆ ಕ್ರಮ ಯಾಕಿಲ್ಲ..?- ರೋಷನ್ ಬೇಗ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...

ಟ್ರಾಲ್ ಗಳಿಗೆಲ್ಲಾ ಡಿ-ಬಾಸ್ ಡೋಂಟ್ ಕೇರ್, ನೀರಿನ ಸಮಸ್ಯೆ ನೀಗಿಸ್ತಿದ್ದಾರೆ ರಾಕಿಂಗ್ ಸ್ಟಾರ್..!

ಚುನಾವಣೆ ವೇಳೆ ನಿಖಿಲ್ ಎಲ್ಲಿದ್ದೀಯಪ್ಪಾ ಅಂತಿದ್ದವರೆಲ್ಲಾ ಇದೀಗ ದರ್ಶನ್ , ಯಶ್ ಎಲ್ಲಿದ್ದೀರಪ್ಪ ಅಂತ ವ್ಯಂಗ್ಯ ಮಾಡ್ತಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಾಕಷ್ಟ ಬಾರಿ ಭೇಟಿ ನೀಡಿದ್ದ ನಟರು ಇದೀಗ ಮಂಡ್ಯದತ್ತ ಮುಖ ಮಾಡದೇ ಇರೋ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಟ್ರಾಲ್ ಮಾಡ್ತಿದ್ದಾರೆ. ಆದ್ರೆ ರಾಕಿ ಭಾಯ್ ಮತ್ತು ದಚ್ಚು ಮಾತ್ರ ಇದಕ್ಕೆ ತಲೆ...

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...

ಮಾನವೀಯತೆ ಮೆರೆದ ಚಾಲೆಂಜಿಂಗ್ ಸ್ಟಾರ್ ದರ್ಶನ್…!

ಮಂಡ್ಯ: ಸದಾ ಸಾಮಾಜಿಕ ಕಳಕಳಿ ಮೆರೆಯೋ ಒಂದಿಲ್ಲೊಂದು ಕೆಲಸ ಮಾಡ್ತಾ ಅಭಿಮಾನಿಗಳ ಮನಗೆದ್ದಿರೋ ದರ್ಶನ್ ಇದೀಗ ಮತ್ತೆ ತಮ್ಮ ಅಭಿಮಾನಿಯೊಬ್ಬರಿಗೆ ಸಹಾಯಹಸ್ತ ಚಾಚೋ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚುನಾವಣೆ ವೇಳೆ ಸುಮಲತಾ ನಾಮಿನೇಷನ್ ಮಾಡುತ್ತಿದ್ದಾಗ ಪ್ರಚಾರಕ್ಕೆ ಬಂದು ವಾಪಸ್ಸಾಗುವಾಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತಮ್ಮ ಅಭಿಮಾನಿಗೆ ದಚ್ಚು ನೆರವಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...

ಮತ ಹಾಕದ್ದಕ್ಕೆ ಜನರ ಮೇಲೆ ಎಗರಿಬಿದ್ದ ಸಚಿವ…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಕೇಳಿದ್ದಕ್ಕೆ ಗ್ರಾಮಸ್ಥರನ್ನೇ ಸಚಿವ ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಮದ್ದೂರಿನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಮದ್ದೂರಮ್ಮ ಕೆರೆಯಲ್ಲಿ ಬಹುಗ್ರಾಮ ಕುಡಿಯೋ ನೀರಿನ ಯೋಜನೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ವೇಳೆ ಗ್ರಾಮಸ್ಥರನ್ನು ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಉದ್ಘಾಟನೆ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ರಸ್ತೆ ಮತ್ತು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img