Friday, July 11, 2025

mandya market

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img