Sunday, June 1, 2025

mandya mp

ಮೈಷುಗರ್ ರಾಜಕಾರಣ: ಕಬ್ಬು ಬೆಳೆಗಾರರ ಗೋಳು ಕೇಳೋದ್ಯಾರು.?

ಕರ್ನಾಟಕ ಟಿವಿ ಮಂಡ್ಯ : ಒಂದೆಡೆ ಮಂಡ್ಯ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನ ಕಟಾವು ಮಾಡೋದು ಹೇಗೆ, ಸಾಲ ತೀರಿಸೋದು ಹೇಗೆ ಅಂತ ಯೋಚನೆ ಮಾಡ್ತಿದ್ದಾರೆ. ಮತ್ತೊಂದೆಡೆ ಮೈಷುಗರ್ ಪುನರಾರಂಭ ಕುರಿತಂತೆ ಹಗ್ಗಜಗ್ಗಾಟ ಶುರುವಾಗಿದೆ. ಸಂಸದೆ ಸುಮಲತಾ ಸೇರಿದಂತೆ ಬಹುತೇಕ ಕಬ್ಬು ಬೆಳೆಗಾರರು ಯಾರಾದ್ರೂ ನಡೆಸಲಿ ಮೊದಲು ಫ್ಯಾಕ್ಟರಿ ಶುರುವಾಗಲಿ ಅಂತಿದ್ದಾರೆ. ಆದ್ರೆ, ಕೆಲ...

ಶೀಘ್ರವೇ ಮೈಷುಗರ್ ಪುನರಾಂಭಿಸಲು ಸಂಸದೆ ಸುಮಲತಾ ಒತ್ತಡ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆ  ಪುನರ್ ಆರಂಭಿಸಲು ಯಾವುದೇ ಕಾರಣಕ್ಕೂ ತಡ ಮಾಡದಂತೆ ಸಂಸದೆ ಸುಮಲತಾ ಅಂಬರೀಶ್ ಸರ್ಕಾರದ ಮೇಲೆ ಒತ್ತಡ ಹಾಕ್ತಿದ್ದಾರೆ.. ತಡವಾದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.. ಹೀಗಾಗಿ ಆದಷ್ಟು ಬೇಗ ಾರಮಭಕ್ಕೆ ಅಗತ್ಯ ಹೆಜ್ಜೆ ಇಡುವಂತೆ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ರನ್ನ ಭೇಟಿಯಾದ ಸಂಸಸದೆ ಸುಮಲತಾ...

ಮೈಷುಗರ್ ವಿಚಾರ : ಸರ್ಕಾರಕ್ಕೆ ಸಂಸದೆ ಸುಮಲತಾ 6 ಸಲಹೆಗಳು

ಕರ್ನಾಟಕ ಟಿವಿ : ಇಂದು ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರ ಸಭೆ ನಡೆಸಿತು. ಸಭೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಸಲಹೆಗಳನ್ನ ನೀಡಿದ್ರು. ಸರ್ಕಾರವೋ, ಸರ್ಕಾರೇತರರೋ, ಯಾರಾದರೂ...

ಸಂಸದೆ ಸುಮಲತಾರಿಂದ ಅಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ  ಗುಡಿಸಲು ಹಾಕಿಕೊಂಡಿರುವ. ಸ್ಲಂ   ಕುಟುಂಬದವರಿಗೆ  ಅಗತ್ಯ...

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...

ಮಂಡ್ಯ ಜನರ ಗೋಳು ಕೇಳೋದ್ಯಾರು..?

ಕರ್ನಾಟಕ ಟಿವಿ : ಮಂಡ್ಯ ಅಂದ್ರೆ ಇಂಡಿಯಾ ಅಂತ ಜಿಲ್ಲೆಯ ಜನ ಹೆಮ್ಮೆಯಿಂದ ಹೇಳಿಕೊಳ್ತಾರೆ.. ಯಾಕಂದ್ರೆ ಇಲ್ಲಿ ವ್ಯವಸಾಯ ಮಾಡೋಕೂ ಸೈ.. ರಾಜಕಾರಣ ಮಾಡೋಕೂ ಸೈ.. ಪ್ರೀತಿಯಿಂದ ಸಂಬಂಧವನ್ನ ಬೆಳೆಸೋಕೂ ಜನ ಸೈ  ಅಂತಾರೆ.. ಅನ್ಯಾಯವಾದ್ರೆ ಮಂಡ್ಯದ ಜನ ಬೀದಿಗಿಳಿದು ಸಮರ ಸಾರ್ತಾರೆ.. ಮಂಡ್ಯ ಜಿಲ್ಲೆಯ ಜೀವನಾಡಿ ಕಾವೇರಿ, ಜನ ಮುಖ್ಯ ಕಸುಬು ವ್ಯವಸಾಯ.. ಮುಖ್ಯ ಬೆಳೆ ಕಬ್ಬು.. ರೈತ...

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...

ಕೆ. ಆರ್ ಪೇಟೆಯಲ್ಲಿ ಗೆಲ್ಲೋದ್ಯಾರು..?

ಹುಟ್ಟೂರಿನ ಜನ ಯಡಿಯೂರಪ್ಪಗೆ ಶಕ್ತಿ ತುಂಬ್ತಾರಾ..? ಪಕ್ಷಕ್ಕೆ ವಂಚಿಸಿದ್ದಕ್ಕೆ ದಳಪತಿಗಳು ನಾರಾಯಣಗೌಡರಿಗೆ ಪಾಠ ಕಲಿಸ್ತಾರಾ..? ಸೋಲಿನ ಸುಳಿಯಿಂದ ಹೊರ ಬರುತ್ತಾ ಕಾಂಗ್ರೆಸ್..? ಸ್ವಾಭಿಮಾನಿ ಸುಮಲತಾ ಬೆಂಬಲ ಯಾರಿಗೆ..? ಇದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪಗೆ ಹುಟ್ಟೂರಿನಲ್ಲಿ ಪಕ್ಷವನ್ನ ಗೆಲ್ಲಿಸಲಾಗದ ನೋವಿದೆ.. ನಮ್ಮೂರಿನ ಮಗ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಪ್ರಚಾರ ಮಾಡಿದಾಗಲೂ ಕೆ.ಆರ್ ಪೇಟೆ...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img